ಯಡಿಯೂರಪ್ಪ ಅವರು ರಾಜಿನಾಮೆ ನೀಡು ಅಂದ ಕೂಡಲೇ ನಾನು ನನ್ನ ಮಂತ್ರಿ ಪದವಿಗೆ ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ