ಬಿಜೆಪಿಗೆ ಬಹುಮತ ಸಾಬೀತು ಮಾಡಬೇಕಾದ ಅನಿವಾರ್ಯತೆ ಇದ್ದು, ಇತರ ಪಕ್ಷಗಳ ಶಾಸಕರನ್ನು ಸೆಳೆಯುವಲ್ಲಿ ಬಿಜೆಪಿ ನಿರತರಾಗಿದ್ದಾರೆ. ಇಂತಹಾ ಸಮಯದಲ್ಲಿ ಬಿಜೆಪಿಯ ಖಜಾನೆ ಎಂದೇ ಹೇಳಲಾಗಿರುವ ಜನಾರ್ಧನ ರೆಡ್ಡಿ ಅವರು ಬಿಜೆಪಿ ಪರ ಅಖಾಡಕ್ಕೆ ಇಳಿದಿದ್ದಾರೆ.