¡Sorpréndeme!

ಲಿಂಗಾಯತ ಪ್ರತ್ಯೇಕ ಧರ್ಮ ಹೇಳಿಕೆ: ಡಿಕೆಶಿ ಮೇಲೆ ಎಂಬಿ.ಪಾಟೀಲ್ ಕಿಡಿ | Oneindia Kannada

2018-10-18 143 Dailymotion

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಸಿದ್ದರಾಮಯ್ಯ ಸರ್ಕಾರ ತಪ್ಪು ಮಾಡಿತು ಎಂದು ಕ್ಷಮಾಪಣೆ ಕೇಳಿದ ಡಿ.ಕೆ.ಶಿವಕುಮಾರ್ ಅವರ ಮೇಲೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಎಂಬಿ ಪಾಟೀಲ್ ಗರಂ ಆಗಿದ್ದಾರೆ.

Congress MLA MB Patil said that congress did not loose because of Lingayat sepprate religion movment. DK Shivakumar