¡Sorpréndeme!

ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರ ಸ್ವಾಮಿ ಪ್ಲಾನ್ | Oneindia Kannada

2018-10-23 276 Dailymotion

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ರಸ್ತೆಗಳ ದುರಸ್ತಿ, ಅಭಿವೃದ್ಧಿ, ಮೇಲು ಸೇತುವೆ ನಿರ್ಮಾಣ, ಮೆಟ್ರೋ ಮೂರನೇ ಹಂತದ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಯೋಜನೆಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.

Chief minister H.D.Kumaraswamy has affirmed many projects to address many issues like traffic jam, garbage, housing and etc.