ಚಿಕ್ಕಮಗಳೂರು ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸ್ಪಷ್ಟೀಕರಣ ನೀಡಿದೆ.