¡Sorpréndeme!

Lok Sabha Elections 2019 : ಟೀಕೆ, ವ್ಯಂಗ್ಯಗಳಿಗೆ ದಾಸನ ನಿಲುವೇನು?

2019-04-03 616 Dailymotion

ಮಂಡ್ಯದಲ್ಲಿ ಮೂರನೇ ದಿನ ನಟ ದರ್ಶನ್ ಮತ್ತು ಯಶ್ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡ್ತಿದ್ದಾರೆ. ಸ್ಟಾರ್ ನಟರ ಪ್ರಚಾರದಿಂದ ಮಂಡ್ಯ ಕಣದ ರಂಗು ಹೆಚ್ಚಾಗಿದ್ದು, ಎಲ್ಲಿ ನೋಡಿದ್ರೂ ಜನಸಾಗರ ಕಾಣ್ತಿದೆ. ಇದು ಸಹಜವಾಗಿ ಎದುರಾಳಿ ಅಭ್ಯರ್ಥಿಗೆ ಆತಂಕ ಸೃಷ್ಟಿಸಿರುತ್ತೆ.
Chief minister Hd Kumaraswamy react about Darshan and Yash for Campaigning in Mandya. 'Let Them Campaign and Understand the Problems of Farmers' said HdK.