ನಾನು ಮತ್ತು ಇಲ್ಲಿರುವ ಯಾವುದೇ ಶಾಸಕರು ಸಚಿವ ಸ್ಥಾನ ಬೇಕೆಂದು ರಾಜೀನಾಮೆ ನೀಡಿ ಮುಂಬೈ ಹೋಟೆಲ್ ನಲ್ಲಿ ಕೂತಿರುವುದಲ್ಲ ಎಂದು ಹುಣಸೂರು ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.Ministership offer, my thanks to Siddaramaiah, said Rebel leader H Vishwanath.