¡Sorpréndeme!

ಆದಿ-ಪಾರು ದಾರಿ ಸುಗಮ ಮಾಡ್ತಾರಾ ಎಸ್.ನಾರಾಯಣ್?

2022-02-19 1 Dailymotion

ವೀರಯ್ಯ ದೇವ ಎಂಬ ಪಾತ್ರವನ್ನು ಮಾಡಿರುವ ಎಸ್​. ನಾರಾಯಣ್​ಅವರು ಆದಿತ್ಯ ಮತ್ತು ಪಾರುಗೆ ಸಹಾಯ ಮಾಡಲು ಇದೀಗ ಮತ್ತೆ ಪಾರು ಧಾರವಾಹಿಗೆ ಎಂಟ್ರಿ ನೀಡಿದ್ದಾರೆ. ವೀರಯ್ಯ ದೇವನ ಎಂಟ್ರಿಯಿಂದಾಗಿ ಅಖಿಲಾಂಡೇಶ್ವರಿಗೆ ಸಾಕಷ್ಟು ಆತಂಕ ಹೆಚ್ಚಾಗಿದೆ. ಆದಿ ಮತ್ತು ಯಾಮಿನಿ ಮದುವೆಗೆ ಸಕಲ ಸಿದ್ಧತೆ ನಡೆದಿತ್ತು.

Paaru Serial S Narayan makes comeback to give new twist to the story.