ಮಕ್ಕಳಿಗೆ ವಿದ್ಯೆಗಿಂತ ಮುಖ್ಯ ಯಾವುದೂ ಇಲ್ಲ. ಹೈಕೋರ್ಟ್ ತ್ರಿಸದಸ್ಯ ಪೀಠದ ಆದೇಶ ನಾವೆಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. Basavaraj bommai talks after the high court judgement