"ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವವರಿಂದ ನ್ಯಾಯ ನಿರೀಕ್ಷೆ ಸಾಧ್ಯವೇ?"► ಮಂಗಳೂರು: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ಸಮಾನ ಮನಸ್ಕ ನಾಗರಿಕರಿಂದ ಪ್ರತಿಭಟನೆ#varthabharati #Mangaluru #Protest #manipur