¡Sorpréndeme!

CM ಹುದ್ದೆಯಿಂದ ಸಿದ್ದರಾಮಯ್ಯರನ್ನು ವಜಾ ಮಾಡಿ! ರಾಷ್ಟ್ರಪತಿ ಬಗ್ಗೆ ಏಕವಚನದಲ್ಲಿ ಮಾತಾಡಿದ CM ಮೇಲೆ ಸಿಡಿದೆದ್ದ HDK

2024-01-29 67 Dailymotion

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿದ್ದಾರೆ.ಇದನ್ನು ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಯಿಂದ ಸಿದ್ಧರಾಮಯ್ಯರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

#CMSiddaramaiah #HDKumaraswamy #PresidentDroupadiMurmu #KarnatakaCM #JDS #Congress #RamMandir #PMModi


~HT.188~ED.32~PR.28~