ಚನ್ನಪಟ್ಟಣ ಉಪಚುನಾವಣೆ ಕಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಜನಾಂಗೀಯ ದ್ವೇಷದ ಮಾತುಗಳನ್ನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಪ್ರಚಾರದ ಭಾಷಣದ ವೇಳೆ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದಾರೆ
#ZameerAhmedKhan #HDKunaraswamy #BJP #JDS #Channapattana #CPYogeeshwara
~HT.188~ED.34~PR.28~