¡Sorpréndeme!

'ಮಗಳಿಗೆ ಒಳ್ಳೆ ಶಿಕ್ಷಣ ಕೊಡಿಸಿ ಉನ್ನತ ಸ್ಥಾನದಲ್ಲಿ ನೋಡಬೇಕೆಂದುಕೊಂಡಿದ್ದ ತಾಯಿಯ ಕನಸು ನುಚ್ಚುನೂರು'

2025-04-15 0 Dailymotion

ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.