ಹುಬ್ಬಳ್ಳಿಯ ಎನ್ಕೌಂಟರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, SP ವೆಂಕಟೇಶ್ ನೇತೃತ್ವದಲ್ಲಿ ಸಿಐಡಿ ತಂಡ ಸ್ಥಳೀಯ ಪೊಲೀಸರಿಂದ ಕಡತಗಳನ್ನು ಪಡೆದುಕೊಂಡಿದೆ.