ಭೂಮಿ ನಂಬಿಕೊಂಡು ಲಕ್ಷಾಂತರ ರೂ. ಸಾಲ ಮಾಡಿದ್ದೇವೆ. ಈಗ ನೋಟಿಸ್ ನೀಡಿ ಭೂಮಿ ಕಸಿದುಕೊಂಡರೆ ನಮ್ಮ ಗತಿ ಏನು? ನಮ್ಮ ಜಮೀನು ಉಳಿಸಿಕೊಡಿ ಎಂದು ರೈತರು ಮನವಿ ಮಾಡಿದ್ದಾರೆ.