¡Sorpréndeme!

ಜನಿವಾರ ತೆಗೆಸಿದ್ದು ಖಂಡನೀಯ: ಮಂತ್ರಾಲಯ ಶ್ರೀಗಳಿಂದ ಪ್ರತಿಭಟನೆ ಎಚ್ಚರಿಕೆ

2025-04-21 1 Dailymotion

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಖಂಡನೀಯ. ಇದರ ವಿರುದ್ಧ ಒಕ್ಕೋರಲಿನಿಂದ ಪ್ರತಿಭಟಿಸುತ್ತೇವೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ತಿಳಿಸಿದ್ದಾರೆ.