¡Sorpréndeme!

ಪಹಲ್ಗಾಮ್​ ಉಗ್ರ ದಾಳಿ: ಸಹಾಯವಾಣಿ ತೆರೆದ ರಾಜ್ಯ ಸರ್ಕಾರ; ಮೃತದೇಹ ಗುರುತಿಸಲು ಕನ್ನಡಿಗರಿಗೆ ಸಚಿವ ಲಾಡ್‌ ನೆರವು

2025-04-23 1 Dailymotion

ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗಾಗಿ ರಾಜ್ಯ ಸರ್ಕಾರವು ಸಹಾಯವಾಣಿ ತೆರೆದಿದೆ.