¡Sorpréndeme!

ಬೀದರ್​ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

2025-04-29 11 Dailymotion

ಜಾಮಾ ಮಸೀದಿಯಿಂದ ಆರಂಭಗೊಂಡ ರ‍್ಯಾಲಿ ಡಾ.ಅಂಬೇಡ್ಕರ್ ವೃತ್ತದವರೆಗೆ ಸಾಗಿ, ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್​ ಶೀಲವಂತ ಅವರಿಗೆ ಸಲ್ಲಿಸಲಾಯಿತು.