¡Sorpréndeme!

ಸಂಕ್ರಾಂತಿಯವರೆಗೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಇಲ್ಲ, ರಾಜಕೀಯ ನಾಯಕರಿಗೆ ಅಪಮೃತ್ಯು : ಕೋಡಿಮಠದ ಶ್ರೀ ಭವಿಷ್ಯ

2025-05-04 30 Dailymotion

ಕೋಡಿಮಠದ ಶ್ರೀಗಳು ರಾಜ್ಯ ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಭವಿಷ್ಯದಲ್ಲಿ ರಾಜಕೀಯ ನಾಯಕರ ಅಕಾಲಿಕ ಮರಣ ಎಂದು ನುಡಿದಿದ್ದಾರೆ.