¡Sorpréndeme!

ಪಹಲ್ಗಾಮ್‌ ದಾಳಿ, ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ಚಿಕ್ಕಮಗಳೂರು ಬಂದ್

2025-05-05 14 Dailymotion

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ಕಾಫಿನಾಡು ಚಿಕ್ಕಮಗಳೂರು ಬಂದ್​ ಮಾಡಲಾಗಿದೆ.