ಭಾರತ - ಪಾಕಿಸ್ತಾನದ ನಡುವೆ ಕದನ ವಿರಾಮ ಘೊಷಣೆಯಾಗಿದೆ, ಇದನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.