ಭೀಮಗಡ ದಟ್ಟಾರಣ್ಯದ 27 ಕುಟುಂಬಗಳಿಗೆ ಪುನರ್ವಸತಿ, ತಳೆವಾಡಿ ಫಲಾನುಭವಿಗಳಿಗೆ ತಲಾ 10 ಲಕ್ಷ ರೂ. ಚೆಕ್ ವಿತರಣೆ
2025-05-18 8 Dailymotion
ಖಾನಾಪುರ ತಾಲೂಕಿನ ಹೆಮ್ಮಡಗಾದ ಪ್ರಕೃತಿ ಶಿಬಿರದಲ್ಲಿ ಭೀಮಗಡ ವನ್ಯಜೀವಿ ವಲಯದ ತಳೆವಾಡಿ ಗ್ರಾಮದ ಜನರ ಸ್ವ-ಇಚ್ಛಾ ಪುನರ್ವಸತಿ ಯೋಜನೆಯಡಿ ಫಲಾನುಭವಿಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ನ್ನು ಸಚಿವ ಈಶ್ವರ್ ಖಂಡ್ರೆ ವಿತರಿಸಿದರು.