ಇತ್ತೀಚಿಗೆ ಕಾಶ್ಮೀರದಲ್ಲಿ ನಡೆದ ಉಗ್ರದಾಳಿ ಭಾರತೀಯರೆಲ್ಲರ ಆಕ್ರೋಶಕ್ಕೆ ಒಳಗಾಗಿತ್ತು. ಭಾರತ-ಪಾಕ್ ನಡುವಿನ ಯುದ್ಧಕ್ಕೂ ಕಾರಣವಾಗಿತ್ತು. ಇದೀಗ ಮತ್ತೆ ಕಾಶ್ಮೀರ ಮೊದಲಿನ ಸ್ಥಿತಿಗೆ ಮರಳುತ್ತಾ ಇದೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಇತ್ತೀಚಿಗೆ ಕಾಶ್ಮೀರಕ್ಕೆ ಭೇಟಿ ಕೊಟ್ಟಿದ್ದು ಭೂಸ್ವರ್ಗ ಕಾಶ್ಮೀರ ಮತ್ತೆ ಮೊದಲಿನಂತೆ ಆಗ್ತಾ ಇದೆ, ಧೈರ್ಯವಾಗಿ ಕಾಶ್ಮೀರಕ್ಕೆ ಬನ್ನಿ ಅಂತ ಕರೆಕೊಟ್ಟಿದ್ದಾರೆ